ಬಿಜೆಪಿ ನೇತೃತ್ವದ ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ಬ್ರೌಪದಿ ಮುರ್ಮು ಅವರು ಇದೇ 10 ರಂದು ಮತ ಯಾಚನೆಗೆ ರಾಜ್ಯಕ್ಕೆ ಬರಲಿದ್ದು, ಜನಪ್ರತಿನಿಧಿಗಳ ಜೊತೆ ಸಭೆಗಳಲ್ಲಿ ಭಾಗವಹಿಸುವರು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ಕುಮಾರ್ ಸುರಾನ ತಿಳಿಸಿದ್ದಾರೆ.
ಮತ ಯಾಚನೆಯ ಉದ್ದೇಶದಿಂದ ದೌಪದಿಯವರು ವಿವಿಧ ರಾಜ್ಯಗಳಲ್ಲಿ ಪ್ರವಾಸ ಆರಂಭಿಸಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ಕೂಡಾ ದೌಪದಿ ಅವರಿಗೆ ಬೆಂಬಲ ವ್ಯಕ್ತಪಡಿಸಿದೆ.
0 comments:
ಕಾಮೆಂಟ್ ಪೋಸ್ಟ್ ಮಾಡಿ