Ts ads

This is default featured post 1 title

Go to Blogger edit html and find these sentences.Now replace these sentences with your own descriptions.

This is default featured post 2 title

Go to Blogger edit html and find these sentences.Now replace these sentences with your own descriptions.

This is default featured post 3 title

Go to Blogger edit html and find these sentences.Now replace these sentences with your own descriptions.

This is default featured post 4 title

Go to Blogger edit html and find these sentences.Now replace these sentences with your own descriptions.

This is default featured post 5 title

Go to Blogger edit html and find these sentences.Now replace these sentences with your own descriptions.

10 ಡಿಸೆಂಬರ್, 2022

ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು: ಅರುಣ ಶಹಾಪೂರ

ಬೆಳಗಾವಿ: ಶಿಕ್ಷಕರ, ಶಾಲಾ-ಕಾಲೇಜುಗಳ ಮತ್ತು ವಿಶ್ವವಿದ್ಯಾಲಯಗಳ ವಿವಿಧ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ  ಮುಂದಾಗಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಆಗ್ರಹಿಸಿದ್ದಾರೆ.


ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕೆಂಬ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಈಡೇರಿಸುವತ್ತ ಕ್ರಮ ಕೈಗೊಳ್ಳಬೇಕು. 

ಖಾಸಗಿ ಅನುದಾನಿತ ವ್ಯವಸ್ಥೆಯಲ್ಲಿರುವ ಶಿಕ್ಷಕರಿಗೆ ಹಳೆಯ ಮತ್ತು ಹೊಸ ಎರಡು ಪಿಂಚಣಿ ವ್ಯವಸ್ಥೆ ಇರದೇ ಇರುವಂತಹದು, ಸರ್ಕಾರದ ಗಮನಕ್ಕಿದ್ದು, ಅವರಿಗೂ ನಿಶ್ಚಿತ ಪಿಂಚಣಿ ವ್ಯವಸ್ಥೆ ಒದಗಿಸುವ ಕುರಿತು ಸರ್ಕಾರ ಕ್ರಮವಹಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಕಾಲ್ಪನಿಕ ವೇತನ ಬಡ್ತಿ ಕುರಿತು ಹಲವು ವರ್ಷಗಳಿಂದ ಚರ್ಚೆಗಳು ನಡೆಯುತ್ತಿದ್ದು, ಬೆಳಗಾವಿಯ ಈ ಅಧಿವೇಶನದಲ್ಲಾದರೂ ಚಚರ್ೆಯ ಮೂಲಕ ಪರಿಹಾರ ದೊರಕಿಸಿಕೊಡಬೇಕೆಂದು ಅವರು ಕೋರಿದ್ದಾರೆ.

ಅನುದಾನಿತ ಶಿಕ್ಷಣ ವ್ಯವಸ್ಥೆಯಲ್ಲಿ ಖಾಲಿ ಹುದೆಗಳ ಭರ್ತಿ, 1995ರ ನಂತರ ಆರಂಭವಾಗಿರುವ ಶಾಲಾ ಕಾಲೇಜುಗಳಿಗೆ ಅನುದಾನಕೊಳಪಡಿಸುವುದು ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಅವರು ಸಕರ್ಾರದ ಗಮನ ಸೆಳೆಯುವ ಕೆಲಸ ಮಾಡಿದ್ದಾರೆ,

ಉನ್ನತ ಶಿಕ್ಷಣದಲ್ಲಿ ಕೂಡಾ ವಿಶ್ವವಿದ್ಯಾಲಯಗಳ ಖಾಲಿ ಹುದ್ದೆಗಳ ಭರ್ತಿ ಹೊಸ ವಿಶ್ವವಿದ್ಯಾಲಯಗಳಿಗೆ ಸಂಪೂರ್ಣ ಅಗತ್ಯ ಹುದ್ದೆಗಳ ಸೃಷ್ಟಿ ಮತ್ತು ಭರ್ತಿಗಾಗಿ ಶೀಘ್ರ ಕ್ರಮ ವಹಿಸಬೇಕಾಗಿದೆ. ಅತಿಥಿ ಉಪನ್ಯಾಸಕರ ಸೇವಾ ಸಕ್ರಮಾತಿಗೆ ಸೂಕ್ತ ಕ್ರಮ ವಹಿಸಬೇಕೆಂದು  ಆಗ್ರಹಿಸಿದ್ದಾರೆ